ಬ್ರೇಕಿಂಗ್ ನ್ಯೂಸ್
14-09-20 12:54 pm Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 13: ಕಂಗನಾ ರಣಾವತ್ ಅವರಿಗೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಮಹಾರಾಷ್ಟ್ರ ಸರಕಾರ ಕಂಗನಾ ಅವರ ಕಚೇರಿ ಹಾಗು ಮನೆ ಧ್ವಂಸ ಗೊಳಿಸಿದ ಬಳಿಕ ಭಾರಿ ಸುದ್ದಿಯಲ್ಲಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯ ಬಗ್ಗೆ ಕಂಗನಾ ಪ್ರಶ್ನಿಸುವ ಬಗೆ ಹಾಗು ತನಿಖೆಯ ದಿಕ್ಕು ತಪ್ಪಿಸಲು ಮಹಾರಾಷ್ಟ್ರ ಸರಕಾರ ಮಾಡಿರುವ ಕಸರತ್ತುಗಳ ವಿರುದ್ದ ತೊಡೆ ತಟ್ಟಿರುವ ಕಂಗನಾ ರಾಣಾವತ್ ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವಲ್ಲೇ ಜಸ್ಟ್ ಆಸ್ಕಿಂಗ್ ನ ಮೂಲಕ ವಿವಾದ ಸರಮಾಲೆಯನ್ನೇ ತೊಟ್ಟಿರುವ ನಟ ಪ್ರಕಾಶ್ ರಾಜ್ ಉರ್ಫ್ ರೈ, ಕಂಗನಾ ರಾಣಾವತ್ ಕಾಲು ಎಳೆಯೋಕೆ ಹೋಗಿ ಇದೀಗ ಸ್ವತಃ ಟ್ರೋಲ್ ಆಗಿದ್ದಾರೆ. ಸುಮ್ಮನೆ ಕೂರ್ಲಿಕ್ ಆಗದೇ ...... ಇರುವೆ ಬಿಟ್ಕೊಂಡ್ರಂತೆ. ಹೀಗಾಗಿದೆ ಪ್ರಕಾಶ್ ರೈ ಕತೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಬಳಿಕ ಬಾಲಿವುಡ್ ನಲ್ಲಿರುವ ನೆಪೋಟಿಸಂ ಬಗ್ಗೆ ಕಂಗನಾ ಧ್ವನಿ ಎತ್ತಿದ್ದರು. ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಕಂಗನಾ ಅವರನ್ನು ಟೀಕಿಸುವ ಭರದಲ್ಲಿ ಟ್ವೀಟ್ ಮಾಡಿರುವ ಪ್ರಕಾಶ್ ರೈ, ಕಂಗನಾ ರಾಣಾವತ್ ಮಣಿಕರ್ಣಿಕಾ ಚಿತ್ರದಲ್ಲಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪಾತ್ರದಲ್ಲಿ ಅಭಿನಯಿಸಿದ್ದ ಮಾತ್ರಕ್ಕೆ ಇದೀಗ ನಿಜ ಜೀವನದಲ್ಲೂ ಲಕ್ಷ್ಮೀಬಾಯಿ ಅಂದು ಕೊಂಡಿದ್ದಾರಾ ? ಎಂದು ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅದರೊಂದಿಗೆ ದೀಪಿಕಾ ಪಡಕೋಣೆ, ಹೃಿತಿಕ್ ರೋಶನ್, ಶಾರುಕ್ ಖಾನ್, ಮೊದಲಾದವರು ನಟಿಸಿದ ಚಿತ್ರಗಳ ಪೋಸ್ಟರ್ ಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನು ಇಟ್ಟುಕೊಂಡೇ ನೆಟ್ಟಿಗರು ಪ್ರಕಾಶ್ ರೈ ಅವರನ್ನೇ ಟ್ರೋಲ್ ಮಾಡಿದ್ದಾರೆ.
ಜಸ್ಟ್ ಆಸ್ಕಿಂಗ್ ಹ್ಯಾಷ್ ಟ್ಯಾಗ್ ಮೂಲಕ ಪ್ರಕಾಶ್ ರೈ ಟ್ವೀಟ್ ಮಾಡಿರೋದಕ್ಕೆ ಸಾಕಷ್ಟು ಪರ ವಿರೋಧದ ಟೀಕೆಗಳು ಕೇಳಿಬರುತ್ತಿವೆ.
Join our WhatsApp group for latest news updates
#justasking pic.twitter.com/LlJynLM1xr
— Prakash Raj (@prakashraaj) September 12, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm