ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.

ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm