ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.

ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm