ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.
ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 10:52 pm
Mangalore Correspondent
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm