ಬ್ರೇಕಿಂಗ್ ನ್ಯೂಸ್
            
                        17-09-20 03:00 pm Headline Karnataka News Network ಸಿನಿಮಾ
            ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm