ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm