ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am