ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm