ಬ್ರೇಕಿಂಗ್ ನ್ಯೂಸ್
            
                        18-09-20 02:46 pm Headline Karnataka News Network ಸಿನಿಮಾ
            ಬೆಂಗಳೂರು, ಸೆಪ್ಟಂಬರ್ 18: ರಾಗಿಣಿ ನನ್ನ ಕನಸಿನ ರಾಣಿ. ಅವಳಿಗೆ ಡ್ರಗ್ ಅಡಿಕ್ಟ್ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು. ರಾಗಿಣಿಗಾಗಿ ನನ್ನ ಮೈಯಲ್ಲಿರೋ ರಕ್ತವನ್ನೆಲ್ಲ ಕೊಡಲು ಸಿದ್ಧನಿದ್ದೇನೆ. ರಾಗಿಣಿಗಾಗಿ ಪ್ರಾಣ ಬೇಕಾದರೂ ಕೊಡುತ್ತೇನೆ... ಹೀಗೆಂದು ಆರ್ಟಿಐ ಕಾರ್ಯಕರ್ತನೊಬ್ಬ ಪ್ರಲಾಪಿಸುವ ವಿಡಿಯೋ ಈಗ ಚಿತ್ರದುರ್ಗ ಜಿಲ್ಲೆಯಲ್ಲಿ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಪ್ರಭಾಕರ್ ಎಂಬ ರಾಗಿಣಿಯ ಹುಚ್ಚು ಅಭಿಮಾನಿಯೊಬ್ಬ ಈ ವಿಡಿಯೋ ಮಾಡಿ ಹರಿಯ ಬಿಟ್ಟಿದ್ದಾನೆ. ಸಮಾಜದಲ್ಲಿ ಅನ್ಯಾಯಕ್ಕೊಳಗಾದವರಿಗೆ ಸಹಾಯ ಮಾಡ್ತೀನಿ. ಸಮಾಜದಲ್ಲಿ ಯಾರ್ಯಾರು ಏನು ಮಾಡಿದರೆಂದು ಗೊತ್ತು. ಆರ್ಟಿಐನಲ್ಲಿ ರೆಕಾರ್ಡ್ ತರಿಸಿ ಡ್ರಗ್ ಮಾಫಿಯಾ ಮಟ್ಟ ಹಾಕ್ತೀನಿ.. ನನಗೆ ರಾಗಿಣಿ ಬೇಕು, ನಾನು ಆಕೆಯ ಅಭಿಮಾನಿ ಎಂದು ಹೇಳಿದ್ದಾನೆ.
ಡ್ರಗ್ಸ್ ದಂಧೆಯಲ್ಲಿ ನಟಿ ರಾಗಿಣಿ ಅತ್ತ ಜೈಲು ಪಾಲಾಗುತ್ತಿದ್ದಂತೆ ವ್ಯಕ್ತಿಯೊಬ್ಬ ತನ್ನ ಕನಸಿನ ಕನ್ಯೆಯ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟು ಪ್ರಚಾರ ಪಡೆದಿದ್ದಾನೆ.
Join our WhatsApp group for latest news updates
video
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm