ಬ್ರೇಕಿಂಗ್ ನ್ಯೂಸ್
19-02-22 11:26 am Bengaluru Correspondent ಸಿನಿಮಾ
ಬೆಂಗಳೂರು, ಫೆ.19 : ಹಿರಿಯನಟ, ಕಲಾತಪಸ್ವಿ ರಾಜೇಶ್(87) ಇನ್ನು ನೆನಪು ಮಾತ್ರ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರೀನಿ ನಟನೆಯ ಓಲ್ಡ್ ಮಾಂಕ್ ಅವ್ರ ಕಟ್ಟ ಕಡೆಯ ಸಿನಿಮಾ ಆಗಿತ್ತು. ಇವ್ರ ಮೂಲ ಹೆಸರು ಮುನಿ ಚೌಡಪ್ಪ. ವಿದ್ಯಾಸಾಗರ್ ಹೆಸರಿನಿಂದ ರಂಗಭೂಮಿಯಲ್ಲಿ ಕಲಾವಿದರಾಗಿ ಗುರ್ತಿಸಿಕೊಂಡಿದ್ದರು. ಬಳಿಕ ಶಕ್ತಿ ನಾಟಕ ಮಂಡಳಿ ಕಟ್ಟಿ ರಂಗಕರ್ಮಿಯಾಗಿ ಹೆಸರು ಮಾಡಿದ್ದರು.

ನಿರುದ್ಯೋಗಿ ಬಾಳು, ಬಡವನ ಬಾಳು, ವಿಷ ಸರ್ಪ, ನಂದಾ ದೀಪ, ಕಿತ್ತೂರು ರಾಣಿ ಚೆನ್ನಮ್ಮ ನಾಟಕಗಳಲ್ಲಿ ಅಭಿನಯಿಸಿ ಜನಪ್ರಿಯತೆ ಗಳಿಸಿದ್ದರು. 60ರ ದಶಕದಲ್ಲಿ ವೀರ ಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ. 1968ರ ನಮ್ಮ ಊರು ಚಿತ್ರದಲ್ಲಿ ರಾಜೇಶ್ ಅಂತ ಹೆಸರು ಬದಲಿಸಿಕೊಂಡಿದ್ದರು.


ಕಪ್ಪು ಬಿಳುಪು, ಎರಡು ಮುಖ, ಪುಣ್ಯ ಪುರುಷ, ದೇವರ ಗುಡಿ, ಕಾವೇರಿ, ಕ್ರಾಂತಿ ವೀರ ಸೇರಿದಂತೆ 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಸಹನಟರಾಗಿ ಭಾರೀ ಖ್ಯಾತಿ ಗಳಿಸಿದ್ದರು. ಅವ್ರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೌರವ ನೀಡಲಾಗಿತ್ತು.

ಮಗಳು ನಿವೇದಿತಾಗೆ ನಟ ಅರ್ಜುನ್ ಸರ್ಜಾ ಜೊತೆ ಕಲ್ಯಾಣ ಆಗಿತ್ತು. ರಥಸಪ್ತಮಿ ಚಿತ್ರದಲ್ಲಿ ಮಗಳು ನಿವೇದಿತಾ ನಟಿಸಿದ್ದರು. ಅಳಿಯ, ಮಗಳು, ಮೊಮ್ಮಗಳು ಸೇರಿದಂತೆ ಇವರ ಇಡೀ ಕುಟುಂಬ ಸಿನಿಮಾ ರಂಗದಲ್ಲಿರುವುದು ವಿಶೇಷ.
Popular veteran Kannada actor Rajesh, also fondly known as Kala Thapaswi, passes away at 89 due to age-related issues. Since February 9, the actor was hospitalised and was undergoing treatment in Bengaluru due to age-related ailments. However, despite several efforts, he breathed last at midnight at 2:30 AM.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm