ಬ್ರೇಕಿಂಗ್ ನ್ಯೂಸ್
19-02-22 11:26 am Bengaluru Correspondent ಸಿನಿಮಾ
ಬೆಂಗಳೂರು, ಫೆ.19 : ಹಿರಿಯನಟ, ಕಲಾತಪಸ್ವಿ ರಾಜೇಶ್(87) ಇನ್ನು ನೆನಪು ಮಾತ್ರ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರೀನಿ ನಟನೆಯ ಓಲ್ಡ್ ಮಾಂಕ್ ಅವ್ರ ಕಟ್ಟ ಕಡೆಯ ಸಿನಿಮಾ ಆಗಿತ್ತು. ಇವ್ರ ಮೂಲ ಹೆಸರು ಮುನಿ ಚೌಡಪ್ಪ. ವಿದ್ಯಾಸಾಗರ್ ಹೆಸರಿನಿಂದ ರಂಗಭೂಮಿಯಲ್ಲಿ ಕಲಾವಿದರಾಗಿ ಗುರ್ತಿಸಿಕೊಂಡಿದ್ದರು. ಬಳಿಕ ಶಕ್ತಿ ನಾಟಕ ಮಂಡಳಿ ಕಟ್ಟಿ ರಂಗಕರ್ಮಿಯಾಗಿ ಹೆಸರು ಮಾಡಿದ್ದರು.
ನಿರುದ್ಯೋಗಿ ಬಾಳು, ಬಡವನ ಬಾಳು, ವಿಷ ಸರ್ಪ, ನಂದಾ ದೀಪ, ಕಿತ್ತೂರು ರಾಣಿ ಚೆನ್ನಮ್ಮ ನಾಟಕಗಳಲ್ಲಿ ಅಭಿನಯಿಸಿ ಜನಪ್ರಿಯತೆ ಗಳಿಸಿದ್ದರು. 60ರ ದಶಕದಲ್ಲಿ ವೀರ ಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ. 1968ರ ನಮ್ಮ ಊರು ಚಿತ್ರದಲ್ಲಿ ರಾಜೇಶ್ ಅಂತ ಹೆಸರು ಬದಲಿಸಿಕೊಂಡಿದ್ದರು.
ಕಪ್ಪು ಬಿಳುಪು, ಎರಡು ಮುಖ, ಪುಣ್ಯ ಪುರುಷ, ದೇವರ ಗುಡಿ, ಕಾವೇರಿ, ಕ್ರಾಂತಿ ವೀರ ಸೇರಿದಂತೆ 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಸಹನಟರಾಗಿ ಭಾರೀ ಖ್ಯಾತಿ ಗಳಿಸಿದ್ದರು. ಅವ್ರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೌರವ ನೀಡಲಾಗಿತ್ತು.
ಮಗಳು ನಿವೇದಿತಾಗೆ ನಟ ಅರ್ಜುನ್ ಸರ್ಜಾ ಜೊತೆ ಕಲ್ಯಾಣ ಆಗಿತ್ತು. ರಥಸಪ್ತಮಿ ಚಿತ್ರದಲ್ಲಿ ಮಗಳು ನಿವೇದಿತಾ ನಟಿಸಿದ್ದರು. ಅಳಿಯ, ಮಗಳು, ಮೊಮ್ಮಗಳು ಸೇರಿದಂತೆ ಇವರ ಇಡೀ ಕುಟುಂಬ ಸಿನಿಮಾ ರಂಗದಲ್ಲಿರುವುದು ವಿಶೇಷ.
Popular veteran Kannada actor Rajesh, also fondly known as Kala Thapaswi, passes away at 89 due to age-related issues. Since February 9, the actor was hospitalised and was undergoing treatment in Bengaluru due to age-related ailments. However, despite several efforts, he breathed last at midnight at 2:30 AM.
16-07-25 03:58 pm
Bangalore Correspondent
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm