ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.

ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm