ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.

ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm