ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.

ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm