ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.
ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm