ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm