ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm