ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm