ಬ್ರೇಕಿಂಗ್ ನ್ಯೂಸ್
24-03-22 09:58 pm HK Desk news ಸಿನಿಮಾ
ಸುಬ್ರಹ್ಮಣ್ಯ, ಮಾ.24: ಆರ್ ಆರ್ ಆರ್ ಚಿತ್ರದಲ್ಲಿ ನಟಿಸಿರುವ ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಚಿತ್ರ ಬಿಡುಗಡೆಯಾಗುವ ಹೊತ್ತಲ್ಲೇ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಇತರ ಸ್ನೇಹಿತರ ಜೊತೆಗೆ ಸುನಿಲ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಬಳಿಕ ಹೊಸಳಿಗಮ್ಮ ದೇವಿಯ ದರ್ಶನ ಪಡೆದು ದೇವರ ಪ್ರಸಾದ ಸ್ವೀಕರಿಸಿದರು.
ತನ್ನ ಊರು ಉಡುಪಿಯ ಕಾಪು ಮಾರಿಜಾತ್ರೆಗೆ ಆಗಮಿಸಿದ್ದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆಯಲೆಂದು ಅಲ್ಲಿಂದ ಸುಬ್ರಹ್ಮಣ್ಯಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಮೂಲತಃ ಮೂಲ್ಕಿಯವರಾದ ಸುನಿಲ್ ಶೆಟ್ಟಿ ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ. ಟಾಲಿವುಡ್ನ ಬಹುನಿರೀಕ್ಷಿತ ಚಿತ್ರ ಆರ್ಆರ್ಆರ್ನಲ್ಲಿ ಸುನೀಲ್ ಶೆಟ್ಟಿ ಅಭಿನಯಿಸಿದ್ದಾರೆ. ಈ ಚಿತ್ರ ಮಾ.25ರಂದು ದೇಶಾದ್ಯಂತೆ ಬಿಡುಗಡೆ ಆಗಲಿದ್ದು ಅದಕ್ಕೂ ಮೊದಲೇ ಕುಕ್ಕೆ ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
Actor sunil Shetty visits Kukke Shri Subramanya temple.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm