ಬ್ರೇಕಿಂಗ್ ನ್ಯೂಸ್
24-03-22 09:58 pm HK Desk news ಸಿನಿಮಾ
ಸುಬ್ರಹ್ಮಣ್ಯ, ಮಾ.24: ಆರ್ ಆರ್ ಆರ್ ಚಿತ್ರದಲ್ಲಿ ನಟಿಸಿರುವ ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಚಿತ್ರ ಬಿಡುಗಡೆಯಾಗುವ ಹೊತ್ತಲ್ಲೇ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಇತರ ಸ್ನೇಹಿತರ ಜೊತೆಗೆ ಸುನಿಲ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಬಳಿಕ ಹೊಸಳಿಗಮ್ಮ ದೇವಿಯ ದರ್ಶನ ಪಡೆದು ದೇವರ ಪ್ರಸಾದ ಸ್ವೀಕರಿಸಿದರು.
ತನ್ನ ಊರು ಉಡುಪಿಯ ಕಾಪು ಮಾರಿಜಾತ್ರೆಗೆ ಆಗಮಿಸಿದ್ದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆಯಲೆಂದು ಅಲ್ಲಿಂದ ಸುಬ್ರಹ್ಮಣ್ಯಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಮೂಲತಃ ಮೂಲ್ಕಿಯವರಾದ ಸುನಿಲ್ ಶೆಟ್ಟಿ ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ. ಟಾಲಿವುಡ್ನ ಬಹುನಿರೀಕ್ಷಿತ ಚಿತ್ರ ಆರ್ಆರ್ಆರ್ನಲ್ಲಿ ಸುನೀಲ್ ಶೆಟ್ಟಿ ಅಭಿನಯಿಸಿದ್ದಾರೆ. ಈ ಚಿತ್ರ ಮಾ.25ರಂದು ದೇಶಾದ್ಯಂತೆ ಬಿಡುಗಡೆ ಆಗಲಿದ್ದು ಅದಕ್ಕೂ ಮೊದಲೇ ಕುಕ್ಕೆ ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
Actor sunil Shetty visits Kukke Shri Subramanya temple.
19-04-24 04:08 pm
HK News Desk
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
Sri Dingaleshwara Swamiji dharwad, Pralad Jo...
19-04-24 10:39 am
Congress Councillor daughter Murder Hubballi:...
18-04-24 07:28 pm
Bagalkot Accident at Maharashtra, 4 killed: ಮ...
18-04-24 07:18 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 02:30 pm
Mangalore Correspondent
ಮಲ್ಪೆ ಸಮುದ್ರದಲ್ಲಿ ಈಜಾಟ ; ಅಲೆಗಳಲ್ಲಿ ಕೊಚ್ಚಿ ಹೋದ...
18-04-24 11:05 pm
Congress BJP, Mangalore News: ದಕ್ಷಿಣ ಕನ್ನಡ ಕ್...
18-04-24 11:00 pm
Brijesh Chowta Mangalore, BJP: 500 ವರ್ಷಗಳ ಬಳಿ...
18-04-24 10:35 pm
NMPT, Mangalore Port, Cruise: ಐಷಾರಾಮಿ ಹಡಗಿನಲ್...
18-04-24 08:33 pm
19-04-24 03:43 pm
HK News Desk
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm