ಬ್ರೇಕಿಂಗ್ ನ್ಯೂಸ್
01-04-22 01:33 pm Source: Vijayakarnataka ಸಿನಿಮಾ
ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡುವ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾಗುತ್ತಿದೆ. ಈ ಟೀಸರ್ ಬಿಡುಗಡೆಗೆ ದಕ್ಷಿಣ ಭಾರತದ ಸ್ಟಾರ್ ನಟರು ಕೈ ಜೋಡಿಸಿದ್ದಾರೆ. ತಮಿಳಿನಲ್ಲಿ ಸಿಂಬು, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ಲಾಲ್, ಹಿಂದಿಯಲ್ಲಿ ಕಿಚ್ಚ ಸುದೀಪ್ ಅವರು ಸೋಷಿಯಲ್ ಮೀಡಿಯಾದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಮೂಲಕ ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡಲಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಶನ್ನಲ್ಲಿ ನಿರ್ಮಾಣವಾಗಿರುವ ಈ 3ಡಿ ಆ್ಯಕ್ಷನ್ ಅಡ್ವೆಂಚರ್ ಮತ್ತು ಮಿಸ್ಟ್ರಿ ಥ್ರಿಲ್ಲರ್ ಸಿನಿಮಾ ಟೀಸರ್ ಬಗ್ಗೆ ನಿರ್ದೇಶಕರು ‘ಅನೌನ್ಸಿಂಗ್ ದಿ ಅರೈವಲ್ ಆಫ್ ದಿ ಡೆವಿಲ್’ ಎಂದು ಬರೆದುಕೊಂಡಿದ್ದಾರೆ. ‘ವಿಕ್ರಾಂತ್ ರೋಣ’ ಕನ್ನಡ, ಹಿಂದಿ, ತೆಲುಗು ಸೇರಿ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲಿಷ್, ಅರೇಬಿಕ್, ಜರ್ಮನ್, ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಗೆ ಡಬ್ ಆಗುತ್ತಿದೆ. ಈ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ, ನೀತಾ ಅಶೋಕ್, ವಾಸುಕಿ ವೈಭವ್ ನಟಿಸಿದ್ದಾರೆ.
ಹಿಂದಿಯಲ್ಲಿ ಸಲ್ಮಾನ್ ಖಾನ್
![]()
ತಮಿಳಿನಲ್ಲಿ ಸಿಂಬು
ತೆಲುಗಿನಲ್ಲಿ 'ಮೆಗಾಸ್ಟಾರ್' ಚಿರಂಜೀವಿ

ಮಲಯಾಳಂನಲ್ಲಿ ಮೋಹನ್ಲಾಲ್

Indian Movie Superstar Announce Kiccha Sudeep Starrer Vikrant Rona Movie Release Date.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm