ಬ್ರೇಕಿಂಗ್ ನ್ಯೂಸ್
23-09-20 06:16 pm Headline Karnataka News Network ಸಿನಿಮಾ
ನವದೆಹಲಿ, ಸೆಪ್ಟಂಬರ್ 23: ಬಾಲಿವುಡ್ ನಲ್ಲೂ ಡ್ರಗ್ಸ್ ಸದ್ದು ಮಾಡುತ್ತಿದ್ದು ಬಾಲಿವುಡ್ ನ ಮೂವರು ಪ್ರಮುಖ ನಟಿಯರಿಗೆ ಎನ್ ಸಿ ಬಿ ಬಿಗ್ ಶಾಕ್ ನೀಡಿದೆ. ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣೆ ಮತ್ತು ಆಕೆಯ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ನಡುವೆ ಡ್ರಗ್ಸ್ ಪೂರೈಕೆ ಸಂಬಂಧ ನಡೆದಿರುವ ವಾಟ್ಸ್ಆಪ್ ಸಂದೇಶ ವಿನಿಮಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡ್ರಗ್ಸ್ ಜಾಲದ ಬೇರುಗಳು ಡಿಪ್ಪಿಯ ಮನೆ ಅಂಗಳ ಪ್ರವೇಶಿಸಿರುವ ಬಗ್ಗೆ ಬಿಸಿ ಚರ್ಚೆಯೂ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಟ್ ನಟ-ನಟಿಯರ ಹೆಸರು ಕೂಡ ಕೇಳಿ ಬಂದಿತ್ತು. ಇಂದು ನಟ ದಿಗಂತ್ ಸೇರಿದಂತೆ ಅನೇಕರನ್ನು ಸಿಸಿಬಿ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ, ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ. ಡ್ರಗ್ಸ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿದೆ. ಹೀಗಾಗಿ ಡ್ರಗ್ಸ್ ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆಗೂ ಸಂಕಷ್ಟ ಎದುರಾದಂತೆ ಆಗಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm