ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?
2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?
ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 04:46 pm
Mangalore Correspondent
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
06-09-25 05:26 pm
HK News Desk
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm