ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?
2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?
ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm