ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್ಟೇನ್ಮೆಂಟ್ನಿಂದ ಕೂಡಿದೆ. ನೆಲ್ಸನ್ ದಿಲೀಪ್ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.

![]()
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.

ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm