ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್ಟೇನ್ಮೆಂಟ್ನಿಂದ ಕೂಡಿದೆ. ನೆಲ್ಸನ್ ದಿಲೀಪ್ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.

![]()
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.

ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm