ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್ಟೇನ್ಮೆಂಟ್ನಿಂದ ಕೂಡಿದೆ. ನೆಲ್ಸನ್ ದಿಲೀಪ್ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.

![]()
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.

ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm