ಬ್ರೇಕಿಂಗ್ ನ್ಯೂಸ್
22-04-22 02:26 pm Source: Vijayakarnataka ಸಿನಿಮಾ
'ಹೊಯ್ಸಳ' ಸಿನಿಮಾದಲ್ಲಿ ಧನಂಜಯ್ & ಅಮೃತಾ
'ಡಾಲಿ' ಧನಂಜಯ್ ನಾಯಕರಾಗಿರುವ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹೌದು, 'ರತ್ನನ್ ಪ್ರಪಂಚ' ನಂತರ ಕೆಆರ್ಜಿ ಸ್ಟುಡಿಯೋಸ್ನಲ್ಲಿ ಧನಂಜಯ್ ಮತ್ತೊಂದು ಸಿನಿಮಾ ಮಾಡಲಿದ್ದು, ಅದಕ್ಕೆ 'ಹೊಯ್ಸಳ' ಎಂದು ಹೆಸರಿಡಲಾಗಿದೆ ಎಂಬ ಮಾಹಿತಿ ಕೆಲ ದಿನಗಳ ಹಿಂದೆ ಬಹಿರಂಗಗೊಂಡಿತ್ತು. ಇದೀಗ ಆ ಸಿನಿಮಾಕ್ಕೆ ಮುಹೂರ್ತ ನೆರವೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ 'ಹೊಯ್ಸಳ' ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡ ಭಾಗಿಯಾಗಿತ್ತು. ವಿಜಯ್ ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 75 ದಿನಗಳ ಚಿತ್ರೀಕರಣ ನಡೆಯಲಿದೆ. 'ಪಾಪ್ಕಾರ್ನ್ ಮಂಕಿ ಟೈಗರ್', 'ಬಡವ ರಾಸ್ಕಲ್' ನಂತರ ಮತ್ತೊಮ್ಮೆ ಧನಂಜಯ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ 'ಹೊಯ್ಸಳ' ಚಿತ್ರಕ್ಕಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಕಾರ್ಯಕ್ರಮಕ್ಕೆ ನಿರ್ದೇಶಕರಾದ ಸಂತೋಷ್ ಆನಂದರಾಮ್, ಡಾ. ಸೂರಿ, ಡಾ. ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು
![]()
ಹೊಯ್ಸಳದಲ್ಲಿ ಧನಂಜಯ್ಗೆ ಪೊಲೀಸ್ ಪಾತ್ರ
![]()
ಮೂರನೇ ಬಾರಿಗೆ ಜೊತೆಯಾದ ಧನು & ಅಮೃತಾ
![]()
ಶೀಘ್ರದಲ್ಲೇ ಶುರುವಾಗಲಿದೆ 'ಹೊಯ್ಸಳ' ಶೂಟಿಂಗ್
![]()
ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕ್ಲಾಪ್ ಮಾಡಿದರು
![]()
ವಿಜಯ್ ಕಿರಗಂದೂರು, ಧನಂಜಯ್, ವಿಜಯ್, ಕಾರ್ತಿಕ್, ಯೋಗಿ ಜಿ. ರಾಜ್
![]()
ಮುಹೂರ್ತ ಸಮಾರಂಭದಲ್ಲಿ ನಟ ಧನಂಜಯ್ & ಟೀಮ್
![]()
ದೀಪ ಬೆಳಗಿಸಿದ ನಟಿ ಅಮೃತಾ ಅಯ್ಯಂಗಾರ್
![]()
Dhananjay Amrutha Iyengar Starrer Hoysala Movie Launched.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am