ಬ್ರೇಕಿಂಗ್ ನ್ಯೂಸ್
22-04-22 02:26 pm Source: Vijayakarnataka ಸಿನಿಮಾ
'ಹೊಯ್ಸಳ' ಸಿನಿಮಾದಲ್ಲಿ ಧನಂಜಯ್ & ಅಮೃತಾ
'ಡಾಲಿ' ಧನಂಜಯ್ ನಾಯಕರಾಗಿರುವ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹೌದು, 'ರತ್ನನ್ ಪ್ರಪಂಚ' ನಂತರ ಕೆಆರ್ಜಿ ಸ್ಟುಡಿಯೋಸ್ನಲ್ಲಿ ಧನಂಜಯ್ ಮತ್ತೊಂದು ಸಿನಿಮಾ ಮಾಡಲಿದ್ದು, ಅದಕ್ಕೆ 'ಹೊಯ್ಸಳ' ಎಂದು ಹೆಸರಿಡಲಾಗಿದೆ ಎಂಬ ಮಾಹಿತಿ ಕೆಲ ದಿನಗಳ ಹಿಂದೆ ಬಹಿರಂಗಗೊಂಡಿತ್ತು. ಇದೀಗ ಆ ಸಿನಿಮಾಕ್ಕೆ ಮುಹೂರ್ತ ನೆರವೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ 'ಹೊಯ್ಸಳ' ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡ ಭಾಗಿಯಾಗಿತ್ತು. ವಿಜಯ್ ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 75 ದಿನಗಳ ಚಿತ್ರೀಕರಣ ನಡೆಯಲಿದೆ. 'ಪಾಪ್ಕಾರ್ನ್ ಮಂಕಿ ಟೈಗರ್', 'ಬಡವ ರಾಸ್ಕಲ್' ನಂತರ ಮತ್ತೊಮ್ಮೆ ಧನಂಜಯ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ 'ಹೊಯ್ಸಳ' ಚಿತ್ರಕ್ಕಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಕಾರ್ಯಕ್ರಮಕ್ಕೆ ನಿರ್ದೇಶಕರಾದ ಸಂತೋಷ್ ಆನಂದರಾಮ್, ಡಾ. ಸೂರಿ, ಡಾ. ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು
![]()
ಹೊಯ್ಸಳದಲ್ಲಿ ಧನಂಜಯ್ಗೆ ಪೊಲೀಸ್ ಪಾತ್ರ
![]()
ಮೂರನೇ ಬಾರಿಗೆ ಜೊತೆಯಾದ ಧನು & ಅಮೃತಾ
![]()
ಶೀಘ್ರದಲ್ಲೇ ಶುರುವಾಗಲಿದೆ 'ಹೊಯ್ಸಳ' ಶೂಟಿಂಗ್
![]()
ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕ್ಲಾಪ್ ಮಾಡಿದರು
![]()
ವಿಜಯ್ ಕಿರಗಂದೂರು, ಧನಂಜಯ್, ವಿಜಯ್, ಕಾರ್ತಿಕ್, ಯೋಗಿ ಜಿ. ರಾಜ್
![]()
ಮುಹೂರ್ತ ಸಮಾರಂಭದಲ್ಲಿ ನಟ ಧನಂಜಯ್ & ಟೀಮ್
![]()
ದೀಪ ಬೆಳಗಿಸಿದ ನಟಿ ಅಮೃತಾ ಅಯ್ಯಂಗಾರ್
![]()
Dhananjay Amrutha Iyengar Starrer Hoysala Movie Launched.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm