ಬ್ರೇಕಿಂಗ್ ನ್ಯೂಸ್
22-04-22 02:26 pm Source: Vijayakarnataka ಸಿನಿಮಾ
'ಹೊಯ್ಸಳ' ಸಿನಿಮಾದಲ್ಲಿ ಧನಂಜಯ್ & ಅಮೃತಾ
'ಡಾಲಿ' ಧನಂಜಯ್ ನಾಯಕರಾಗಿರುವ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹೌದು, 'ರತ್ನನ್ ಪ್ರಪಂಚ' ನಂತರ ಕೆಆರ್ಜಿ ಸ್ಟುಡಿಯೋಸ್ನಲ್ಲಿ ಧನಂಜಯ್ ಮತ್ತೊಂದು ಸಿನಿಮಾ ಮಾಡಲಿದ್ದು, ಅದಕ್ಕೆ 'ಹೊಯ್ಸಳ' ಎಂದು ಹೆಸರಿಡಲಾಗಿದೆ ಎಂಬ ಮಾಹಿತಿ ಕೆಲ ದಿನಗಳ ಹಿಂದೆ ಬಹಿರಂಗಗೊಂಡಿತ್ತು. ಇದೀಗ ಆ ಸಿನಿಮಾಕ್ಕೆ ಮುಹೂರ್ತ ನೆರವೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ 'ಹೊಯ್ಸಳ' ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡ ಭಾಗಿಯಾಗಿತ್ತು. ವಿಜಯ್ ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 75 ದಿನಗಳ ಚಿತ್ರೀಕರಣ ನಡೆಯಲಿದೆ. 'ಪಾಪ್ಕಾರ್ನ್ ಮಂಕಿ ಟೈಗರ್', 'ಬಡವ ರಾಸ್ಕಲ್' ನಂತರ ಮತ್ತೊಮ್ಮೆ ಧನಂಜಯ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ 'ಹೊಯ್ಸಳ' ಚಿತ್ರಕ್ಕಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಕಾರ್ಯಕ್ರಮಕ್ಕೆ ನಿರ್ದೇಶಕರಾದ ಸಂತೋಷ್ ಆನಂದರಾಮ್, ಡಾ. ಸೂರಿ, ಡಾ. ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು
![]()
ಹೊಯ್ಸಳದಲ್ಲಿ ಧನಂಜಯ್ಗೆ ಪೊಲೀಸ್ ಪಾತ್ರ
![]()
ಮೂರನೇ ಬಾರಿಗೆ ಜೊತೆಯಾದ ಧನು & ಅಮೃತಾ
![]()
ಶೀಘ್ರದಲ್ಲೇ ಶುರುವಾಗಲಿದೆ 'ಹೊಯ್ಸಳ' ಶೂಟಿಂಗ್
![]()
ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕ್ಲಾಪ್ ಮಾಡಿದರು
![]()
ವಿಜಯ್ ಕಿರಗಂದೂರು, ಧನಂಜಯ್, ವಿಜಯ್, ಕಾರ್ತಿಕ್, ಯೋಗಿ ಜಿ. ರಾಜ್
![]()
ಮುಹೂರ್ತ ಸಮಾರಂಭದಲ್ಲಿ ನಟ ಧನಂಜಯ್ & ಟೀಮ್
![]()
ದೀಪ ಬೆಳಗಿಸಿದ ನಟಿ ಅಮೃತಾ ಅಯ್ಯಂಗಾರ್
![]()
Dhananjay Amrutha Iyengar Starrer Hoysala Movie Launched.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm