ಬ್ರೇಕಿಂಗ್ ನ್ಯೂಸ್
22-04-22 02:26 pm Source: Vijayakarnataka ಸಿನಿಮಾ
'ಹೊಯ್ಸಳ' ಸಿನಿಮಾದಲ್ಲಿ ಧನಂಜಯ್ & ಅಮೃತಾ
'ಡಾಲಿ' ಧನಂಜಯ್ ನಾಯಕರಾಗಿರುವ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹೌದು, 'ರತ್ನನ್ ಪ್ರಪಂಚ' ನಂತರ ಕೆಆರ್ಜಿ ಸ್ಟುಡಿಯೋಸ್ನಲ್ಲಿ ಧನಂಜಯ್ ಮತ್ತೊಂದು ಸಿನಿಮಾ ಮಾಡಲಿದ್ದು, ಅದಕ್ಕೆ 'ಹೊಯ್ಸಳ' ಎಂದು ಹೆಸರಿಡಲಾಗಿದೆ ಎಂಬ ಮಾಹಿತಿ ಕೆಲ ದಿನಗಳ ಹಿಂದೆ ಬಹಿರಂಗಗೊಂಡಿತ್ತು. ಇದೀಗ ಆ ಸಿನಿಮಾಕ್ಕೆ ಮುಹೂರ್ತ ನೆರವೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ 'ಹೊಯ್ಸಳ' ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡ ಭಾಗಿಯಾಗಿತ್ತು. ವಿಜಯ್ ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 75 ದಿನಗಳ ಚಿತ್ರೀಕರಣ ನಡೆಯಲಿದೆ. 'ಪಾಪ್ಕಾರ್ನ್ ಮಂಕಿ ಟೈಗರ್', 'ಬಡವ ರಾಸ್ಕಲ್' ನಂತರ ಮತ್ತೊಮ್ಮೆ ಧನಂಜಯ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ 'ಹೊಯ್ಸಳ' ಚಿತ್ರಕ್ಕಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಕಾರ್ಯಕ್ರಮಕ್ಕೆ ನಿರ್ದೇಶಕರಾದ ಸಂತೋಷ್ ಆನಂದರಾಮ್, ಡಾ. ಸೂರಿ, ಡಾ. ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು
![]()
ಹೊಯ್ಸಳದಲ್ಲಿ ಧನಂಜಯ್ಗೆ ಪೊಲೀಸ್ ಪಾತ್ರ
![]()
ಮೂರನೇ ಬಾರಿಗೆ ಜೊತೆಯಾದ ಧನು & ಅಮೃತಾ
![]()
ಶೀಘ್ರದಲ್ಲೇ ಶುರುವಾಗಲಿದೆ 'ಹೊಯ್ಸಳ' ಶೂಟಿಂಗ್
![]()
ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕ್ಲಾಪ್ ಮಾಡಿದರು
![]()
ವಿಜಯ್ ಕಿರಗಂದೂರು, ಧನಂಜಯ್, ವಿಜಯ್, ಕಾರ್ತಿಕ್, ಯೋಗಿ ಜಿ. ರಾಜ್
![]()
ಮುಹೂರ್ತ ಸಮಾರಂಭದಲ್ಲಿ ನಟ ಧನಂಜಯ್ & ಟೀಮ್
![]()
ದೀಪ ಬೆಳಗಿಸಿದ ನಟಿ ಅಮೃತಾ ಅಯ್ಯಂಗಾರ್
![]()
Dhananjay Amrutha Iyengar Starrer Hoysala Movie Launched.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm