ಬ್ರೇಕಿಂಗ್ ನ್ಯೂಸ್
12-07-21 04:34 pm Shreeraksha, BoldSky Kannada ಡಾಕ್ಟರ್ಸ್ ನೋಟ್
ನಮ್ಮ ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದ್ದು, ಪ್ರತಿ ಮನೆಯಲ್ಲಿ ತುಳಸಿ ಗಿಡ ಇರಬೇಕು ಎಂದು ಹೇಳುತ್ತದೆ. ತುಳಸಿ ಎಲೆಗಳನ್ನು ಪ್ರತಿ ಪೂಜೆ ಅಥವಾ ಆಚರಣೆಗಳಲ್ಲಿ ಬಳಸಲಾಗುವುದು, ಅಷ್ಟು ದೈವಿಕ ಮಹತ್ವವಿದೆ ಈ ತುಳಸಿ ಗಿಡಕ್ಕೆ.
ಜಗತ್ತಿನ ಸೃಷ್ಠಿಕರ್ತನಾದ ವಿಷ್ಣುವಿಗೆ ತುಳಸಿ ತುಂಬಾ ಪ್ರಿಯವಾದ ಸಸ್ಯ. ತುಳಸಿ ಇಲ್ಲದೆ ಯಾವುದೇ ಧಾರ್ಮಿಕ ಆಚರಣೆಯೂ ಸಂಫೂರ್ಣವಾಗದು. ಧಾರ್ಮಿಕ ದೃಷ್ಟಿಕೋನದಿಂದ ಮಾತ್ರವಲ್ಲ, ಅದರ ಔಷಧೀಯ ಗುಣಗಳಿಂದಾಗಿ ಈ ಸಸ್ಯಕ್ಕೆ ವಿಶೇಷ ಸ್ಥಾನಮಾನ ಇದೆ. ಇಂತಹ ತುಳಸಿ ಎಲೆಗಳನ್ನು ಕೊಯ್ಯಲು ಕೆಲವೊಂದು ನಿಮಯಮಗಳಿವೆ. ಅವುಗಳಾವುವು ಇಲ್ಲಿ ನೋಡೋಣ.

ತುಳಸಿ ಗಿಡದ ಧಾರ್ಮಿಕ ಮಹತ್ವ:
ತುಳಸಿ ದಳವಿಲ್ಲದೆ ವಿಷ್ಣು ಮತ್ತು ಶ್ರೀ ಕೃಷ್ಣನ ಯಾವುದೇ ಪೂಜೆ ಪೂರ್ಣವೆಂದು ಪರಿಗಣಿಸಲಾಗುವುದಿಲ್ಲ. ಜೊತೆಗೆ ತುಳಸಿ ದಳವು ಹನುಮಂತನಿಗೂ ತುಂಬಾ ಪ್ರಿಯವಾಗಿದೆ. ಸಾಯುವ ವೇಳೆ ತುಳಸಿ ದಳದಿಂದ ಗಂಗಾಜಲ ನೀಡುವುದರಿಂದ ಅವರ ಆತ್ಮಕ್ಕೆ ಶಾಂತಿ ಮತ್ತು ಸ್ವರ್ಗ ಸಿಗುವುದು ಎಂದು ಪುರಾಣಗಳಲ್ಲಿ ಹೇಳಲಾಗಿದೆ. ತುಳಸಿ ಎಲೆಗಳು ಮತ್ತು ಗಂಗಾಜಲ ಈ ಎರಡೂ ವಿಷಯಗಳನ್ನು ಯಾವುದೇ ಸಂದರ್ಭದಲ್ಲೂ ಹಳೆಯ ಮತ್ತು ಅಶುದ್ಧವೆಂದು ಹೇಳುವುದಿಲ್ಲ. ತುಳಸಿಯನ್ನು ಪ್ರತಿದಿನ ಪೂಜಿಸುವ ಮನೆಗಳಿಗೆ ದುಷ್ಟ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಿಕೆಯಿದೆ. ಇದರೊಂದಿಗೆ ಮನೆಯ ಸಂತೋಷ ಮತ್ತು ಸಮೃದ್ಧಿಯೂ ಹೆಚ್ಚಾಗುವುದು.

ತುಳಸಿಯ ವೈಜ್ಞಾನಿಕ ಪ್ರಾಮುಖ್ಯತೆ:
ತುಳಸಿಯು ಪ್ರತಿಜೀವಕ ಗುಣಗಳನ್ನು ಹೊಂದಿದ್ದು, ಅದು ದೇಹಕ್ಕೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಈ ಸಸ್ಯವನ್ನು ಎಲ್ಲಿ ನೆಡಲಾಗುತ್ತದೆಯೋ, ಅದರ ಸುತ್ತಲಿನ ಗಾಳಿಯು ಶುದ್ಧವಾಗುತ್ತದೆ. ತುಳಸಿಯನ್ನು ನಿಯಮಿತವಾಗಿ ಸೇವಿಸುವುದರಿಂದ, ದೇಹದಲ್ಲಿ ಶಕ್ತಿ ಹೆಚ್ಚಾಗುವುದರ ಜೊತೆಗೆ ವ್ಯಕ್ತಿಯ ಆಯಸ್ಸು ವೃದ್ಧಿಸುವುದು. ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ತುಳಸಿ ಬಹಳ ಪರಿಣಾಮಕಾರಿ ಪರಿಹಾರವಾಗಿದೆ.

ತುಳಸಿ ಎಲೆಗಳನ್ನು ಕೊಯ್ಯುವ ನಿಯಮಗಳು:
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am