ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
![]()
ಟ್ರಾನ್ಸ್ ಫ್ಯಾಟ್ ಆಹಾರಗಳು
![]()
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು

ಸಂಸ್ಕರಿಸಿದ ಮಾಂಸ
![]()
These Foods Men Should Not Eat Every Day Know The Reason Behind It.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm