ಬ್ರೇಕಿಂಗ್ ನ್ಯೂಸ್
17-05-22 07:26 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಪುರುಷರು ಎಂದರೆ, ನಮ್ಮ ಮನಸ್ಸಿನಲ್ಲಿ ಮೊದಲಿಗೆ ಕಂಡು ಬರುವ ಸಂಗತಿ ಎಂದರೆ ಧೈರ್ಯವಂತರು, ಗಟ್ಟಿ ಮನಸ್ಸಿನವರು, ಯಾವುದೇ ಸಣ್ಣ-ಸಣ್ಣ ವಿಚಾರಗಳಿಗೆ ತಲೆಕೆಡಿಸಿ ಕೊಳ್ಳದವರು, ಮನ ಸ್ಸಿಗೆ ಅನಿಸಿದ್ದನ್ನು ಥಟ್ ಅಂತ ಹೇಳಿಬಿಡುವ ಸ್ವಭಾವದವರು, ಏನೇ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸುತ್ತೇನೆ ಎನ್ನುವ ಛಲವನ್ನು ಹೊಂದಿರುವುವವರು, ಕೆಲವೊಂದು ಗುಟ್ಟುಗಳನ್ನು ಹೇಳಬಾರದೆಂದರೆ, ಯಾವತ್ತಿಗೂ ಕೂಡ ಅದನ್ನು ಬೇರೆಯವರ ಮುಂದೆ ಹೇಳದೆ, ತನ್ನಲ್ಲಿಯೇ ರಹಸ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಪ್ರಮುಖ ವಾಗಿ ಯಾವುದೇ ಕಾರಣಕ್ಕೂ ಕೂಡ ಭಾವನಾತ್ಮಕವಾಗಿ ಗೊಂದಲಕ್ಕೆ ಒಳಗಾಗದ ವ್ಯಕ್ತಿಗಳು ಎನ್ನುವ ಎಲ್ಲಾ ಸಂಗತಿಗಳು ನಮ್ಮ ಮನಸ್ಸಿನಲ್ಲಿ ಹಾಗೆಯೇ ಹಾದು ಹೋಗುತ್ತವೆ!
ಆದರೆ ಕೆಲವೊಂದು ಕಟ್ಟುನಿಟ್ಟಿನ ಆಹಾರ ಪಾರ್ಥಗಳನ್ನು ಸೇವನೆ ಮಾಡಬೇಕಾದ ವಿಷ್ಯಕ್ಕೆ ಬಂದಾಗ ಪುರುಷರು ಲಯ ತಪ್ಪುತ್ತಾರೆ! ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗೂ ಅನಾ ರೋಗ್ಯಕಾರಿ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡುವ ಅಭ್ಯಾಸ ಹೆಚ್ಚಿನವರಿಗೆ ಇರು ವುದರಿಂದ, ತಮ್ಮ ಆರೋಗ್ಯವನ್ನು ಕೈಯಾರೇ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ! ಹೀಗಾಗಿ ಪುರುಷರು ಕೆಲವೊಂದು ಆರೋಗ್ಯವನ್ನು ಕೆಡಿಸುವಂತಹ ಆಹಾರಗಳಿಂದ ದೂರವಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯಕಾರಿ ಜೀವನವನ್ನು ನಡೆಸಲು ನೆರವಾಗುವುದು...
ಸೋಯಾ ಉತ್ಪನ್ನಗಳು
ಟ್ರಾನ್ಸ್ ಫ್ಯಾಟ್ ಆಹಾರಗಳು
ಅಧಿಕ ಕೊಬ್ಬಿನ ಹಾಲಿನ ಉತ್ಪನ್ನಗಳು
ಸಂಸ್ಕರಿಸಿದ ಮಾಂಸ
These Foods Men Should Not Eat Every Day Know The Reason Behind It.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm