ಬ್ರೇಕಿಂಗ್ ನ್ಯೂಸ್
24-05-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಮಹಿಳೆಯರಿಗೆ ಹೇಗೆ ಗರ್ಭಾವಸ್ಥೆಗೆ ಮುಖ್ಯವಾಗಿ ಬೇಕಾಗಿರುವ ಅಂಡಾಶಯಗಳು ಕಡಿಮೆಯಾಗಿ ಬಂಜೆತನ ಸಮಸ್ಯೆ ಎದ್ದು ಕಾಣುತ್ತದೆಯೋ, ಅದೇ ರೀತಿಯಲ್ಲಿ ಪುರುಷರಿಗೂ ಕೂಡ, ಅಷ್ಟೇ ವೀರ್ಯಾ ಣುಗಳ ಸಂಖ್ಯೆ ಕಡಿಮೆಯಾಗಿ ಅಥವಾ ಅವುಗಳ ಉತ್ಪತ್ತಿ ಇಲ್ಲದೆ ಹೋಗಿ, ಇಲ್ಲಾ ಬೇರೆ ರೀತಿಯ ಲೈಂಗಿಕ ಸಮಸ್ಯೆಗಳು, ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಾಕಷ್ಟು ನೋವನ್ನು ಅನುಭಿಸುತ್ತಾರೆ.
ಇತ್ತೀಚಿನ ಹಲವಾರು ಸಂಶೋಧನೆಗಳು, ತಮ್ಮ ವರದಿಯಲ್ಲಿ, ಇತ್ತೀಚಿನ ದಿನಗಳಲ್ಲಿ ಪುರುಷರಿಗೆ ದಿನಕಳೆದಂತೆ ಲೈಂಗಿಕ ಶಕ್ತಿ ಅಥವಾ ಇದರಲ್ಲಿ ಆಸಕ್ತಿ ಕಡಿಮೆಯಾಗುತ್ತಿರುವ ಬಗ್ಗೆ ಮಾಹಿತಿ ಗಳನ್ನು ನೀಡುತ್ತಾ ಬಂದಿದ್ದರೆ. ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ಸರಿಯಾದ ಜೀವನ ಶೈಲಿ ಅನುಸರಿಸದೇ ಇರುವುದು, ಅಂದರೆ ಜಂಕ್ ಫುಡ್ಗಳ ಸೇವನೆ, ಆರೋಗ್ಯಕಾರಿ ಆಹಾರ ಪದ್ಧತಿಗಳನ್ನು ಸೇವನೆ ಮಾಡದೇ ಇರುವುದು, ಜೊತೆಗೆ ಕೆಟ್ಟ ಚಟಗಳಾದ ಮಧ್ಯಪಾನ, ಧೂಮಪಾನದಂತಹ ಚಟಗಳು, ನೇರವಾಗಿ ಈ ಸಮಸ್ಯೆಗೆ ಕಾರಣ ಎಂದೇ ಹೇಳಬಹುದು.
ಕೊನೆಗೆ ಇದೇ ಕಾರಣಗಳಿಂದಾಗಿ ಸಂಸಾರದಲ್ಲಿ ನೆಮ್ಮದಿ ಹಾಳಾಗುವುದು ಮಾತ್ರವಲ್ಲದೆ, ತಂದೆಯಾಗುವ ಭಾಗ್ಯವನ್ನು ಕೂಡ ಕಳೆದುಕೊಳ್ಳುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ, ಎಲ್ಲಾ ಸಮಸ್ಯೆ ಗಳಿಗೂ ಪರಿಹಾರ ಇದೆ ಎನ್ನುವ ಹಾಗೆ, ಪುರುಷರು ತಾವು ಹೇಳಿಕೊಳ್ಳಲಾಗದ ಸಮಸ್ಯೆಗೆ, ಇಲ್ಲೊಂದು ಸಿಂಪಲ್ ಪರಿಹಾರವನ್ನು ಈ ಲೇಖನದಲ್ಲಿ ನೀಡಿದ್ದೇವೆ, ಅದೇನು ಎಂದರೆ ಪ್ರತಿದಿನ ಪುರುಷರು ಒಂದೆರಡು ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಬೇಕು! ಮುಂದೆ ಓದಿ...
ಪುರುಷರು ದಿನಕ್ಕೆರಡು ಖರ್ಜೂರ ತಿನ್ನಬೇಕಂತೆ!

ಖರ್ಜೂರದಲ್ಲಿ ಕಂಡುಬರುವ ಫ್ಲೇವನಾಯ್ಡ್ ಅಂಶಗಳು
![]()
ಇನ್ನು ಒಣ ಅಥವಾ ಹಸಿ ಖರ್ಜೂರಗಳಲ್ಲಿ ಫ್ಲೇವನಾಯ್ಡ್ ಅಂಶಗಳು, ಹೆಚ್ಚಾಗಿ ಕಂಡು ಬರುವುದರಿಂದ, ಇವು ನೈಸರ್ಗಿಕವಾಗಿ ಪುರುಷರ ವೀರ್ಯಾಣುಗಳನ್ನು ರಕ್ಷಣೆ ಮಾಡುವಂತಹ ಮತ್ತು ಅವುಗಳ ಸಂತತಿ ಯನ್ನು ಹೆಚ್ಚು ಮಾಡುವಂತಹ, ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುತ್ತದೆ. ಇದರಿಂದ ಪುರುಷರಲ್ಲಿ ಕಂಡುಬರುವ ಬಂಜೆತನದ ಸಮಸ್ಯೆ ನಿವಾರಣೆಯಾಗುತ್ತದೆ.
ಖರ್ಜೂರ ಮಿಶ್ರಿತ ಹಾಲು ಕುಡಿಯಬೇಕಂತೆ!
![]()
ಖರ್ಜೂರದ ಸಿರಪ್ ಬಗ್ಗೆ ಇರಲಿ ಎಚ್ಚರ!
![]()
These Are The Reason, Why Men Must Eat Few Dates Everyday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm