ಬ್ರೇಕಿಂಗ್ ನ್ಯೂಸ್
24-05-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಮಹಿಳೆಯರಿಗೆ ಹೇಗೆ ಗರ್ಭಾವಸ್ಥೆಗೆ ಮುಖ್ಯವಾಗಿ ಬೇಕಾಗಿರುವ ಅಂಡಾಶಯಗಳು ಕಡಿಮೆಯಾಗಿ ಬಂಜೆತನ ಸಮಸ್ಯೆ ಎದ್ದು ಕಾಣುತ್ತದೆಯೋ, ಅದೇ ರೀತಿಯಲ್ಲಿ ಪುರುಷರಿಗೂ ಕೂಡ, ಅಷ್ಟೇ ವೀರ್ಯಾ ಣುಗಳ ಸಂಖ್ಯೆ ಕಡಿಮೆಯಾಗಿ ಅಥವಾ ಅವುಗಳ ಉತ್ಪತ್ತಿ ಇಲ್ಲದೆ ಹೋಗಿ, ಇಲ್ಲಾ ಬೇರೆ ರೀತಿಯ ಲೈಂಗಿಕ ಸಮಸ್ಯೆಗಳು, ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಾಕಷ್ಟು ನೋವನ್ನು ಅನುಭಿಸುತ್ತಾರೆ.
ಇತ್ತೀಚಿನ ಹಲವಾರು ಸಂಶೋಧನೆಗಳು, ತಮ್ಮ ವರದಿಯಲ್ಲಿ, ಇತ್ತೀಚಿನ ದಿನಗಳಲ್ಲಿ ಪುರುಷರಿಗೆ ದಿನಕಳೆದಂತೆ ಲೈಂಗಿಕ ಶಕ್ತಿ ಅಥವಾ ಇದರಲ್ಲಿ ಆಸಕ್ತಿ ಕಡಿಮೆಯಾಗುತ್ತಿರುವ ಬಗ್ಗೆ ಮಾಹಿತಿ ಗಳನ್ನು ನೀಡುತ್ತಾ ಬಂದಿದ್ದರೆ. ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ಸರಿಯಾದ ಜೀವನ ಶೈಲಿ ಅನುಸರಿಸದೇ ಇರುವುದು, ಅಂದರೆ ಜಂಕ್ ಫುಡ್ಗಳ ಸೇವನೆ, ಆರೋಗ್ಯಕಾರಿ ಆಹಾರ ಪದ್ಧತಿಗಳನ್ನು ಸೇವನೆ ಮಾಡದೇ ಇರುವುದು, ಜೊತೆಗೆ ಕೆಟ್ಟ ಚಟಗಳಾದ ಮಧ್ಯಪಾನ, ಧೂಮಪಾನದಂತಹ ಚಟಗಳು, ನೇರವಾಗಿ ಈ ಸಮಸ್ಯೆಗೆ ಕಾರಣ ಎಂದೇ ಹೇಳಬಹುದು.
ಕೊನೆಗೆ ಇದೇ ಕಾರಣಗಳಿಂದಾಗಿ ಸಂಸಾರದಲ್ಲಿ ನೆಮ್ಮದಿ ಹಾಳಾಗುವುದು ಮಾತ್ರವಲ್ಲದೆ, ತಂದೆಯಾಗುವ ಭಾಗ್ಯವನ್ನು ಕೂಡ ಕಳೆದುಕೊಳ್ಳುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ, ಎಲ್ಲಾ ಸಮಸ್ಯೆ ಗಳಿಗೂ ಪರಿಹಾರ ಇದೆ ಎನ್ನುವ ಹಾಗೆ, ಪುರುಷರು ತಾವು ಹೇಳಿಕೊಳ್ಳಲಾಗದ ಸಮಸ್ಯೆಗೆ, ಇಲ್ಲೊಂದು ಸಿಂಪಲ್ ಪರಿಹಾರವನ್ನು ಈ ಲೇಖನದಲ್ಲಿ ನೀಡಿದ್ದೇವೆ, ಅದೇನು ಎಂದರೆ ಪ್ರತಿದಿನ ಪುರುಷರು ಒಂದೆರಡು ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಬೇಕು! ಮುಂದೆ ಓದಿ...
ಪುರುಷರು ದಿನಕ್ಕೆರಡು ಖರ್ಜೂರ ತಿನ್ನಬೇಕಂತೆ!

ಖರ್ಜೂರದಲ್ಲಿ ಕಂಡುಬರುವ ಫ್ಲೇವನಾಯ್ಡ್ ಅಂಶಗಳು
![]()
ಇನ್ನು ಒಣ ಅಥವಾ ಹಸಿ ಖರ್ಜೂರಗಳಲ್ಲಿ ಫ್ಲೇವನಾಯ್ಡ್ ಅಂಶಗಳು, ಹೆಚ್ಚಾಗಿ ಕಂಡು ಬರುವುದರಿಂದ, ಇವು ನೈಸರ್ಗಿಕವಾಗಿ ಪುರುಷರ ವೀರ್ಯಾಣುಗಳನ್ನು ರಕ್ಷಣೆ ಮಾಡುವಂತಹ ಮತ್ತು ಅವುಗಳ ಸಂತತಿ ಯನ್ನು ಹೆಚ್ಚು ಮಾಡುವಂತಹ, ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುತ್ತದೆ. ಇದರಿಂದ ಪುರುಷರಲ್ಲಿ ಕಂಡುಬರುವ ಬಂಜೆತನದ ಸಮಸ್ಯೆ ನಿವಾರಣೆಯಾಗುತ್ತದೆ.
ಖರ್ಜೂರ ಮಿಶ್ರಿತ ಹಾಲು ಕುಡಿಯಬೇಕಂತೆ!
![]()
ಖರ್ಜೂರದ ಸಿರಪ್ ಬಗ್ಗೆ ಇರಲಿ ಎಚ್ಚರ!
![]()
These Are The Reason, Why Men Must Eat Few Dates Everyday.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm