ಬ್ರೇಕಿಂಗ್ ನ್ಯೂಸ್
25-05-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಹಸಿರು ಎಲೆ ತರಕಾರಿಗಳಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಸಾಧಾರಣವಾಗಿ,ಈ ತರಕಾರಿಗಳ ಬಗ್ಗೆ ಯಾರೂ ಕೂಡ ನಿರ್ಲಕ್ಷ ತೋರುವುದಿಲ್ಲ. ಏಕೆಂದರೆ ಇವುಗಳಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳು ಅಂತಹ ಗುಣಮಟ್ಟವನ್ನು ಪಡೆದಿ ರುತ್ತವೆ. ಒಂದು ವೇಳೆ, ಈ ತರಕಾರಿಗಳ ಬಗ್ಗೆ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ನಿಮಗೆ ನೀವೇ ಲಾಸ್ ಮಾಡಿ ಕೊಂಡ ಹಾಗೆ!
ಹೌದು ಅನೇಕ ಕಾಯಿಲೆಗಳನ್ನು ನಿವಾರಿಸುವ ಗುಣ ಹೊಂದಿರುವ ಈ ಹಸಿರು ಎಲೆ ತರಕಾರಿ ಗಳು, ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕೂಡ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಪ್ರಕೃತಿಯ ಮಡಿಲಿನಲ್ಲಿ ಬೆಳೆಸಲಾಗುವ ಕೆಲವೊಂದು ಹಸಿರೆಲೆ ತರಕಾರಿಗಳನ್ನು ಬಳಸಿಕೊಂಡರೆ, ಆರೋಗ್ಯಕ್ಕೆ ಅಪಾರವಾದ ಲಾಭಗಳನ್ನು ನಿರೀಕ್ಷಿಸಬಹು ದಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಸಹಾಯ ಮಾಡುವ ಕೆಲವೊಂದು ಹಸಿರೆಲೆ ತರಕಾರಿಗಳ ಬಗ್ಗೆ ನೋಡೋಣ ಬನ್ನಿ...
ನುಗ್ಗೆ ಸೊಪ್ಪು
ಸಬ್ಬಸಿಗೆ ಸೊಪ್ಪು
ಪಾಲಕ್ ಸೊಪ್ಪು
ಮೆಂತ್ಯ ಸೊಪ್ಪು
These Are The Healthiest Leafy Green Vegetables, That You Must Add In Your Diet.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm