ಬ್ರೇಕಿಂಗ್ ನ್ಯೂಸ್
25-05-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಹಸಿರು ಎಲೆ ತರಕಾರಿಗಳಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಸಾಧಾರಣವಾಗಿ,ಈ ತರಕಾರಿಗಳ ಬಗ್ಗೆ ಯಾರೂ ಕೂಡ ನಿರ್ಲಕ್ಷ ತೋರುವುದಿಲ್ಲ. ಏಕೆಂದರೆ ಇವುಗಳಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳು ಅಂತಹ ಗುಣಮಟ್ಟವನ್ನು ಪಡೆದಿ ರುತ್ತವೆ. ಒಂದು ವೇಳೆ, ಈ ತರಕಾರಿಗಳ ಬಗ್ಗೆ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ನಿಮಗೆ ನೀವೇ ಲಾಸ್ ಮಾಡಿ ಕೊಂಡ ಹಾಗೆ!
ಹೌದು ಅನೇಕ ಕಾಯಿಲೆಗಳನ್ನು ನಿವಾರಿಸುವ ಗುಣ ಹೊಂದಿರುವ ಈ ಹಸಿರು ಎಲೆ ತರಕಾರಿ ಗಳು, ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕೂಡ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಪ್ರಕೃತಿಯ ಮಡಿಲಿನಲ್ಲಿ ಬೆಳೆಸಲಾಗುವ ಕೆಲವೊಂದು ಹಸಿರೆಲೆ ತರಕಾರಿಗಳನ್ನು ಬಳಸಿಕೊಂಡರೆ, ಆರೋಗ್ಯಕ್ಕೆ ಅಪಾರವಾದ ಲಾಭಗಳನ್ನು ನಿರೀಕ್ಷಿಸಬಹು ದಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಸಹಾಯ ಮಾಡುವ ಕೆಲವೊಂದು ಹಸಿರೆಲೆ ತರಕಾರಿಗಳ ಬಗ್ಗೆ ನೋಡೋಣ ಬನ್ನಿ...
ನುಗ್ಗೆ ಸೊಪ್ಪು

ಸಬ್ಬಸಿಗೆ ಸೊಪ್ಪು

ಪಾಲಕ್ ಸೊಪ್ಪು

ಮೆಂತ್ಯ ಸೊಪ್ಪು

These Are The Healthiest Leafy Green Vegetables, That You Must Add In Your Diet.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm