ಬ್ರೇಕಿಂಗ್ ನ್ಯೂಸ್
26-05-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಅಡುಗೆಗೆ ಹೆಚ್ಚಾಗಿ ಬಳಸುವಂತಹ ಬೆಳ್ಳುಳ್ಳಿಯು ಹಲವಾರು ರೀತಿಯ ಆರೋಗ್ಯ ಗುಣಗಳು ನಮಗೆಲ್ಲಾ ಗೊತ್ತೇ ಇದೆ. ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಈ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಅಡುಗೆಯಲ್ಲಿ ಬಳಸುತ್ತಾ ಬರುವುದರಿಂದ, ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ, ಕೆಟ್ಟ ಕೊಲೆಸ್ಟ್ರಾಲ್, ಇಂತಹ ಹಲವಾರು ಸಮಸ್ಯೆಗಳು ಕಡಿಮೆಯಾಗುತ್ತಾ ಬರುತ್ತದೆ.
ಇನ್ನೇನು, ಮುಂಗಾರು ಶುರುವಾಗುವ ಸಮಯ ಬಂದು ಬಿಟ್ಟಿದೆ, ಮಳೆಯ ಅಬ್ಬರ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸುತ್ತಿದೆ. ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ ಈ ಸಮಯದಲ್ಲಿ ಸಾಧಾರಣವಾಗಿ ಶೀತ ವಾತಾವರಣದಿಂದ ನಾವೆಲ್ಲರೂ ಹುಷಾರು ತಪ್ಪುವ ಸಾಧ್ಯತೆ ಜಾಸ್ತಿ ಇರುತ್ತದೆ.
ಅಲ್ಲದೇ ದೇಹದ ರೋಗನಿರೋಧಕ ಶಕ್ತ ಕೂಡ ಕಡಿಮೆಯಾಗು ವುದರಿಂದ ಆರೋಗ್ಯ ಸಮಸ್ಯೆ ಗಳು ಕೂಡ ಶುರುವಾಗುತ್ತದೆ. ಹೀಗಾಗಿ ಈ ಸಮಸ್ಯೆಗಳನ್ನು ತಪ್ಪಿಸಬೇಕೆಂದರೆ ದೇಹದ ಉಷ್ಣಾಂ ಶ ವನ್ನು ಹೆಚ್ಚು ಮಾಡುವಂತಹ ಆಹಾರಗಳನ್ನು ಸೇವಿಸಬೇಕು. ಈ ವಿಚಾರದಲ್ಲಿ ಬೇರೆಲ್ಲಾ ಆಹಾರ ಪದಾರ್ಥಗಳಿಗೆ ಹೋಲಿಸಿದರೆ, ಅಡುಗೆ ಮನೆಯಲ್ಲಿ ಎಲ್ಲಾ ಸಮಯದಲ್ಲಿ ಕಂಡುಬರುವ ಬೆಳ್ಳುಳ್ಳಿ ಅತ್ಯದ್ಭುತ ಆಹಾರ ಎಂದು ತಿಳಿದುಬಂದಿದೆ. ಹೀಗಾಗಿ ಬೆಳ್ಳುಳ್ಳಿ ತಿನ್ನಲು ಇಷ್ಟ ಪಡದವರು, ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡಿ, ಸೇವಿಸುತ್ತಾ ಬಂದರೆ, ಆರೋಗ್ಯವೃದ್ಧಿ ಆಗುವು ದರಲ್ಲಿ ಎರಡು ಮಾತಿಲ್ಲ...
ಮೊದಲಿಗೆ ಬೆಳ್ಳುಳ್ಳಿ ಉಪ್ಪಿನಕಾಯಿ ತಯಾರು ಮಾಡಲು ಏನೆಲ್ಲಾ ಸಾಮಾಗ್ರಿಗಳು ಬೇಕಾಗುತ್ತದೆ ನೋಡೋಣ..
ಉಪ್ಪಿನಕಾಯಿಗೆ ಬೇಕಾಗುವಷ್ಟು ದೊಡ್ಡ ಗಾತ್ರದ ಸಿಪ್ಪೆ ತೆಗೆದ ಬೆಳ್ಳುಳ್ಳಿ ಎಸಳುಗಳು
ಉಪ್ಪಿನಕಾಯಿ ಮಾಡುವ ವಿಧಾನ
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
ಮೈಕೈ ನೋವು ಮಂಡಿ ನೋವು ಮಾಯವಾಗುತ್ತದೆ
ಮಧುಮೇಹ ಸಮಸ್ಯೆ ದೂರವಾಗುತ್ತದೆ
ಹೃದಯದ ಆರೋಗ್ಯಕ್ಕೆ ಒಳ್ಳೆಯದು
Healthy Reasons,Why You Must Add Garlic Pickle In Your Diet.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm