ಬ್ರೇಕಿಂಗ್ ನ್ಯೂಸ್
26-05-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಅಡುಗೆಗೆ ಹೆಚ್ಚಾಗಿ ಬಳಸುವಂತಹ ಬೆಳ್ಳುಳ್ಳಿಯು ಹಲವಾರು ರೀತಿಯ ಆರೋಗ್ಯ ಗುಣಗಳು ನಮಗೆಲ್ಲಾ ಗೊತ್ತೇ ಇದೆ. ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಈ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಅಡುಗೆಯಲ್ಲಿ ಬಳಸುತ್ತಾ ಬರುವುದರಿಂದ, ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ, ಕೆಟ್ಟ ಕೊಲೆಸ್ಟ್ರಾಲ್, ಇಂತಹ ಹಲವಾರು ಸಮಸ್ಯೆಗಳು ಕಡಿಮೆಯಾಗುತ್ತಾ ಬರುತ್ತದೆ.
ಇನ್ನೇನು, ಮುಂಗಾರು ಶುರುವಾಗುವ ಸಮಯ ಬಂದು ಬಿಟ್ಟಿದೆ, ಮಳೆಯ ಅಬ್ಬರ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸುತ್ತಿದೆ. ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ ಈ ಸಮಯದಲ್ಲಿ ಸಾಧಾರಣವಾಗಿ ಶೀತ ವಾತಾವರಣದಿಂದ ನಾವೆಲ್ಲರೂ ಹುಷಾರು ತಪ್ಪುವ ಸಾಧ್ಯತೆ ಜಾಸ್ತಿ ಇರುತ್ತದೆ.
ಅಲ್ಲದೇ ದೇಹದ ರೋಗನಿರೋಧಕ ಶಕ್ತ ಕೂಡ ಕಡಿಮೆಯಾಗು ವುದರಿಂದ ಆರೋಗ್ಯ ಸಮಸ್ಯೆ ಗಳು ಕೂಡ ಶುರುವಾಗುತ್ತದೆ. ಹೀಗಾಗಿ ಈ ಸಮಸ್ಯೆಗಳನ್ನು ತಪ್ಪಿಸಬೇಕೆಂದರೆ ದೇಹದ ಉಷ್ಣಾಂ ಶ ವನ್ನು ಹೆಚ್ಚು ಮಾಡುವಂತಹ ಆಹಾರಗಳನ್ನು ಸೇವಿಸಬೇಕು. ಈ ವಿಚಾರದಲ್ಲಿ ಬೇರೆಲ್ಲಾ ಆಹಾರ ಪದಾರ್ಥಗಳಿಗೆ ಹೋಲಿಸಿದರೆ, ಅಡುಗೆ ಮನೆಯಲ್ಲಿ ಎಲ್ಲಾ ಸಮಯದಲ್ಲಿ ಕಂಡುಬರುವ ಬೆಳ್ಳುಳ್ಳಿ ಅತ್ಯದ್ಭುತ ಆಹಾರ ಎಂದು ತಿಳಿದುಬಂದಿದೆ. ಹೀಗಾಗಿ ಬೆಳ್ಳುಳ್ಳಿ ತಿನ್ನಲು ಇಷ್ಟ ಪಡದವರು, ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡಿ, ಸೇವಿಸುತ್ತಾ ಬಂದರೆ, ಆರೋಗ್ಯವೃದ್ಧಿ ಆಗುವು ದರಲ್ಲಿ ಎರಡು ಮಾತಿಲ್ಲ...
ಮೊದಲಿಗೆ ಬೆಳ್ಳುಳ್ಳಿ ಉಪ್ಪಿನಕಾಯಿ ತಯಾರು ಮಾಡಲು ಏನೆಲ್ಲಾ ಸಾಮಾಗ್ರಿಗಳು ಬೇಕಾಗುತ್ತದೆ ನೋಡೋಣ..
ಉಪ್ಪಿನಕಾಯಿಗೆ ಬೇಕಾಗುವಷ್ಟು ದೊಡ್ಡ ಗಾತ್ರದ ಸಿಪ್ಪೆ ತೆಗೆದ ಬೆಳ್ಳುಳ್ಳಿ ಎಸಳುಗಳು
ಉಪ್ಪಿನಕಾಯಿ ಮಾಡುವ ವಿಧಾನ
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
ಮೈಕೈ ನೋವು ಮಂಡಿ ನೋವು ಮಾಯವಾಗುತ್ತದೆ
ಮಧುಮೇಹ ಸಮಸ್ಯೆ ದೂರವಾಗುತ್ತದೆ
ಹೃದಯದ ಆರೋಗ್ಯಕ್ಕೆ ಒಳ್ಳೆಯದು
Healthy Reasons,Why You Must Add Garlic Pickle In Your Diet.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am