ಬ್ರೇಕಿಂಗ್ ನ್ಯೂಸ್
28-05-22 08:21 pm Source: Vijayakarnataka ಡಾಕ್ಟರ್ಸ್ ನೋಟ್
ಇಡೀ ದಿನ ಕುಳಿತು ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಮಲಗುವುದು, ಹೆಚ್ಚು ಪ್ರಯಾಣ ಮಾಡುವುದು ಹೀಗೆ ವಿವಿಧ ಕಾರಣಗಳಿಂದ ಬೆನ್ನು ತೀವ್ರವಾಗಿ ಕಾಡುತ್ತದೆ. ಒಂದು ಬಾರಿ ಬೆನ್ನು ನೋವು ಆರಂಭವಾದರೆ ಸುಧಾರಿಸಿಕೊಳ್ಳಲು ಹಲವು ದಿನಗಳೇ ಬೇಕು.
ಹೆಚ್ಚು ನೋವಿದೆ ಎಂದು ನೋವಿನ ಮಾತ್ರೆಗಳನ್ನು ಪದೇ ಪದೇ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಇದು ಕಿಡ್ನಿಗೆ ಆಪಾಯವಾಗಬಹುದು. ಹೀಗಾಗಿ ನೈಸರ್ಗಿಕ ಚಿಕಿತ್ಸೆಯ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹಾಗಾದರೆ ಆಯುರ್ವೇದದಲ್ಲಿ ಬೆನ್ನು ನೋವನ್ನು ಪರಿಹಾರ ಮಾಡಲು ಯಾವೆಲ್ಲ ಕ್ರಮಗಳನ್ನು ಪಾಲಿಸಬಹುದು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯೆ ಡಾ. ಶ್ರೀಲಕ್ಷ್ಮಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಬೆನ್ನು ನೋವಿನ ಲಕ್ಷಣಗಳು
![]()
ಬೆನ್ನುನೋವು ಕಾಣಿಸಿಕೊಳ್ಳಲು ಕಾರಣಗಳು
![]()
ಆಯುರ್ವೇದದಲ್ಲಿ ಬೆನ್ನುನೋವಿನ ವ್ಯಾಖ್ಯಾನ
![]()
ಆಯುರ್ವೇದದಲ್ಲಿ ಬೆನ್ನುನೋವನ್ನು ಗೃದೃಸಿ ವಾತ ಎಂದು ಕರೆಯುತ್ತಾರೆ. ಇದನ್ನು ಸಯಾಟಿಕ ಎಂದೂ ಕರೆಯುತ್ತಾರೆ. ಅಂದರೆ ವಾತ ದೋಷದಿಂದ ಬರುವ ಬೆನ್ನು ನೋವು. ಇದರಲ್ಲಿ ಎರಡು ವಿಧಗಳಿವೆ. ವಾತ ದೋಷದಿಂದ ಬರುವ ಬೆನ್ನುನೋವು ಮತ್ತು ಕಫ ದೋಷದಿಂದ ಬರುವ ಬೆನ್ನು ನೋವು. ಹೀಗಾಗಿ ರೋಗಿಯ ರೋಗ ಲಕ್ಷಣಗಳ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತದೆ ಎನ್ನುತ್ತಾರೆ ಡಾ. ಶ್ರೀಲಕ್ಷ್ಮಿ
ಬೆನ್ನು ನೋವು ನಿವಾರಣೆಗೆ ಏನನ್ನು ಮಾಡಬಹುದು?

ವೈದ್ಯರ ಸಲಹೆ
![]()
ಆಯುರ್ವೇದದ ಮೂಲಕ ನೈಸರ್ಗಿಕ ಪದಾರ್ಥಗಳಿಂದ ಬೆನ್ನು ನೋವನ್ನು ಹೋಗಲಾಡಿಸಬಹುದು. ಅದಕ್ಕಾಗಿ, ತೈಲದ ಚಿಕಿತ್ಸೆ ಹಾಗೂ ಕೆಲವು ಕಷಾಯಗಳನ್ನು ನೀಡಲಾಗುತ್ತದೆ. ಇದರಿಂದ ಅತೀ ಕಡಿಮೆ ಸಮಯದಲ್ಲಿ ವಾತದೋಷದಿಂದ ಉಂಟಾಗುವ ಬೆನ್ನುನೋವನ್ನು ನಿವಾರಿಸಬಹುದಾಗಿದೆ.
ಕೆಲವು ಮಾತ್ರೆ, ಲೇಹಗಳ ಮೂಲಕ ಹಾಗೂ ಮುಖ್ಯವಾಗಿ ಪಂಚಕರ್ಮ ಚಿಕಿತ್ಸೆಯಲ್ಲಿ ಭಸ್ತಿ ಚಿಕಿತ್ಸೆ, ಮಾತ್ರಾ ಭಸ್ತಿ ಹಾಗೂ ಕಟಿ ಭಸ್ತಿಯಂತಹ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಬೆನ್ನು ನೋವನ್ನು ನಿವಾರಣೆ ಮಾಡಲಾಗುತ್ತದೆ ಎನ್ನುವುದು ಡಾ.ಶ್ರೀಲಕ್ಷ್ಮಿ ಅವರ ಸಲಹೆ.
Expert Explain How Can Prevent The Back Pain In Natural Way.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm