ಬ್ರೇಕಿಂಗ್ ನ್ಯೂಸ್
28-05-22 08:21 pm Source: Vijayakarnataka ಡಾಕ್ಟರ್ಸ್ ನೋಟ್
ಇಡೀ ದಿನ ಕುಳಿತು ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಮಲಗುವುದು, ಹೆಚ್ಚು ಪ್ರಯಾಣ ಮಾಡುವುದು ಹೀಗೆ ವಿವಿಧ ಕಾರಣಗಳಿಂದ ಬೆನ್ನು ತೀವ್ರವಾಗಿ ಕಾಡುತ್ತದೆ. ಒಂದು ಬಾರಿ ಬೆನ್ನು ನೋವು ಆರಂಭವಾದರೆ ಸುಧಾರಿಸಿಕೊಳ್ಳಲು ಹಲವು ದಿನಗಳೇ ಬೇಕು.
ಹೆಚ್ಚು ನೋವಿದೆ ಎಂದು ನೋವಿನ ಮಾತ್ರೆಗಳನ್ನು ಪದೇ ಪದೇ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಇದು ಕಿಡ್ನಿಗೆ ಆಪಾಯವಾಗಬಹುದು. ಹೀಗಾಗಿ ನೈಸರ್ಗಿಕ ಚಿಕಿತ್ಸೆಯ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹಾಗಾದರೆ ಆಯುರ್ವೇದದಲ್ಲಿ ಬೆನ್ನು ನೋವನ್ನು ಪರಿಹಾರ ಮಾಡಲು ಯಾವೆಲ್ಲ ಕ್ರಮಗಳನ್ನು ಪಾಲಿಸಬಹುದು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯೆ ಡಾ. ಶ್ರೀಲಕ್ಷ್ಮಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಬೆನ್ನು ನೋವಿನ ಲಕ್ಷಣಗಳು
![]()
ಬೆನ್ನುನೋವು ಕಾಣಿಸಿಕೊಳ್ಳಲು ಕಾರಣಗಳು
![]()
ಆಯುರ್ವೇದದಲ್ಲಿ ಬೆನ್ನುನೋವಿನ ವ್ಯಾಖ್ಯಾನ
![]()
ಆಯುರ್ವೇದದಲ್ಲಿ ಬೆನ್ನುನೋವನ್ನು ಗೃದೃಸಿ ವಾತ ಎಂದು ಕರೆಯುತ್ತಾರೆ. ಇದನ್ನು ಸಯಾಟಿಕ ಎಂದೂ ಕರೆಯುತ್ತಾರೆ. ಅಂದರೆ ವಾತ ದೋಷದಿಂದ ಬರುವ ಬೆನ್ನು ನೋವು. ಇದರಲ್ಲಿ ಎರಡು ವಿಧಗಳಿವೆ. ವಾತ ದೋಷದಿಂದ ಬರುವ ಬೆನ್ನುನೋವು ಮತ್ತು ಕಫ ದೋಷದಿಂದ ಬರುವ ಬೆನ್ನು ನೋವು. ಹೀಗಾಗಿ ರೋಗಿಯ ರೋಗ ಲಕ್ಷಣಗಳ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತದೆ ಎನ್ನುತ್ತಾರೆ ಡಾ. ಶ್ರೀಲಕ್ಷ್ಮಿ
ಬೆನ್ನು ನೋವು ನಿವಾರಣೆಗೆ ಏನನ್ನು ಮಾಡಬಹುದು?

ವೈದ್ಯರ ಸಲಹೆ
![]()
ಆಯುರ್ವೇದದ ಮೂಲಕ ನೈಸರ್ಗಿಕ ಪದಾರ್ಥಗಳಿಂದ ಬೆನ್ನು ನೋವನ್ನು ಹೋಗಲಾಡಿಸಬಹುದು. ಅದಕ್ಕಾಗಿ, ತೈಲದ ಚಿಕಿತ್ಸೆ ಹಾಗೂ ಕೆಲವು ಕಷಾಯಗಳನ್ನು ನೀಡಲಾಗುತ್ತದೆ. ಇದರಿಂದ ಅತೀ ಕಡಿಮೆ ಸಮಯದಲ್ಲಿ ವಾತದೋಷದಿಂದ ಉಂಟಾಗುವ ಬೆನ್ನುನೋವನ್ನು ನಿವಾರಿಸಬಹುದಾಗಿದೆ.
ಕೆಲವು ಮಾತ್ರೆ, ಲೇಹಗಳ ಮೂಲಕ ಹಾಗೂ ಮುಖ್ಯವಾಗಿ ಪಂಚಕರ್ಮ ಚಿಕಿತ್ಸೆಯಲ್ಲಿ ಭಸ್ತಿ ಚಿಕಿತ್ಸೆ, ಮಾತ್ರಾ ಭಸ್ತಿ ಹಾಗೂ ಕಟಿ ಭಸ್ತಿಯಂತಹ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಬೆನ್ನು ನೋವನ್ನು ನಿವಾರಣೆ ಮಾಡಲಾಗುತ್ತದೆ ಎನ್ನುವುದು ಡಾ.ಶ್ರೀಲಕ್ಷ್ಮಿ ಅವರ ಸಲಹೆ.
Expert Explain How Can Prevent The Back Pain In Natural Way.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am