ಬ್ರೇಕಿಂಗ್ ನ್ಯೂಸ್
28-05-22 08:21 pm Source: Vijayakarnataka ಡಾಕ್ಟರ್ಸ್ ನೋಟ್
ಇಡೀ ದಿನ ಕುಳಿತು ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಮಲಗುವುದು, ಹೆಚ್ಚು ಪ್ರಯಾಣ ಮಾಡುವುದು ಹೀಗೆ ವಿವಿಧ ಕಾರಣಗಳಿಂದ ಬೆನ್ನು ತೀವ್ರವಾಗಿ ಕಾಡುತ್ತದೆ. ಒಂದು ಬಾರಿ ಬೆನ್ನು ನೋವು ಆರಂಭವಾದರೆ ಸುಧಾರಿಸಿಕೊಳ್ಳಲು ಹಲವು ದಿನಗಳೇ ಬೇಕು.
ಹೆಚ್ಚು ನೋವಿದೆ ಎಂದು ನೋವಿನ ಮಾತ್ರೆಗಳನ್ನು ಪದೇ ಪದೇ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಇದು ಕಿಡ್ನಿಗೆ ಆಪಾಯವಾಗಬಹುದು. ಹೀಗಾಗಿ ನೈಸರ್ಗಿಕ ಚಿಕಿತ್ಸೆಯ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹಾಗಾದರೆ ಆಯುರ್ವೇದದಲ್ಲಿ ಬೆನ್ನು ನೋವನ್ನು ಪರಿಹಾರ ಮಾಡಲು ಯಾವೆಲ್ಲ ಕ್ರಮಗಳನ್ನು ಪಾಲಿಸಬಹುದು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯೆ ಡಾ. ಶ್ರೀಲಕ್ಷ್ಮಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಬೆನ್ನು ನೋವಿನ ಲಕ್ಷಣಗಳು
![]()
ಬೆನ್ನುನೋವು ಕಾಣಿಸಿಕೊಳ್ಳಲು ಕಾರಣಗಳು
![]()
ಆಯುರ್ವೇದದಲ್ಲಿ ಬೆನ್ನುನೋವಿನ ವ್ಯಾಖ್ಯಾನ
![]()
ಆಯುರ್ವೇದದಲ್ಲಿ ಬೆನ್ನುನೋವನ್ನು ಗೃದೃಸಿ ವಾತ ಎಂದು ಕರೆಯುತ್ತಾರೆ. ಇದನ್ನು ಸಯಾಟಿಕ ಎಂದೂ ಕರೆಯುತ್ತಾರೆ. ಅಂದರೆ ವಾತ ದೋಷದಿಂದ ಬರುವ ಬೆನ್ನು ನೋವು. ಇದರಲ್ಲಿ ಎರಡು ವಿಧಗಳಿವೆ. ವಾತ ದೋಷದಿಂದ ಬರುವ ಬೆನ್ನುನೋವು ಮತ್ತು ಕಫ ದೋಷದಿಂದ ಬರುವ ಬೆನ್ನು ನೋವು. ಹೀಗಾಗಿ ರೋಗಿಯ ರೋಗ ಲಕ್ಷಣಗಳ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತದೆ ಎನ್ನುತ್ತಾರೆ ಡಾ. ಶ್ರೀಲಕ್ಷ್ಮಿ
ಬೆನ್ನು ನೋವು ನಿವಾರಣೆಗೆ ಏನನ್ನು ಮಾಡಬಹುದು?

ವೈದ್ಯರ ಸಲಹೆ
![]()
ಆಯುರ್ವೇದದ ಮೂಲಕ ನೈಸರ್ಗಿಕ ಪದಾರ್ಥಗಳಿಂದ ಬೆನ್ನು ನೋವನ್ನು ಹೋಗಲಾಡಿಸಬಹುದು. ಅದಕ್ಕಾಗಿ, ತೈಲದ ಚಿಕಿತ್ಸೆ ಹಾಗೂ ಕೆಲವು ಕಷಾಯಗಳನ್ನು ನೀಡಲಾಗುತ್ತದೆ. ಇದರಿಂದ ಅತೀ ಕಡಿಮೆ ಸಮಯದಲ್ಲಿ ವಾತದೋಷದಿಂದ ಉಂಟಾಗುವ ಬೆನ್ನುನೋವನ್ನು ನಿವಾರಿಸಬಹುದಾಗಿದೆ.
ಕೆಲವು ಮಾತ್ರೆ, ಲೇಹಗಳ ಮೂಲಕ ಹಾಗೂ ಮುಖ್ಯವಾಗಿ ಪಂಚಕರ್ಮ ಚಿಕಿತ್ಸೆಯಲ್ಲಿ ಭಸ್ತಿ ಚಿಕಿತ್ಸೆ, ಮಾತ್ರಾ ಭಸ್ತಿ ಹಾಗೂ ಕಟಿ ಭಸ್ತಿಯಂತಹ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಬೆನ್ನು ನೋವನ್ನು ನಿವಾರಣೆ ಮಾಡಲಾಗುತ್ತದೆ ಎನ್ನುವುದು ಡಾ.ಶ್ರೀಲಕ್ಷ್ಮಿ ಅವರ ಸಲಹೆ.
Expert Explain How Can Prevent The Back Pain In Natural Way.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm