ಬ್ರೇಕಿಂಗ್ ನ್ಯೂಸ್
28-05-22 08:21 pm Source: Vijayakarnataka ಡಾಕ್ಟರ್ಸ್ ನೋಟ್
ಇಡೀ ದಿನ ಕುಳಿತು ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಮಲಗುವುದು, ಹೆಚ್ಚು ಪ್ರಯಾಣ ಮಾಡುವುದು ಹೀಗೆ ವಿವಿಧ ಕಾರಣಗಳಿಂದ ಬೆನ್ನು ತೀವ್ರವಾಗಿ ಕಾಡುತ್ತದೆ. ಒಂದು ಬಾರಿ ಬೆನ್ನು ನೋವು ಆರಂಭವಾದರೆ ಸುಧಾರಿಸಿಕೊಳ್ಳಲು ಹಲವು ದಿನಗಳೇ ಬೇಕು.
ಹೆಚ್ಚು ನೋವಿದೆ ಎಂದು ನೋವಿನ ಮಾತ್ರೆಗಳನ್ನು ಪದೇ ಪದೇ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಇದು ಕಿಡ್ನಿಗೆ ಆಪಾಯವಾಗಬಹುದು. ಹೀಗಾಗಿ ನೈಸರ್ಗಿಕ ಚಿಕಿತ್ಸೆಯ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹಾಗಾದರೆ ಆಯುರ್ವೇದದಲ್ಲಿ ಬೆನ್ನು ನೋವನ್ನು ಪರಿಹಾರ ಮಾಡಲು ಯಾವೆಲ್ಲ ಕ್ರಮಗಳನ್ನು ಪಾಲಿಸಬಹುದು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯೆ ಡಾ. ಶ್ರೀಲಕ್ಷ್ಮಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಬೆನ್ನು ನೋವಿನ ಲಕ್ಷಣಗಳು
![]()
ಬೆನ್ನುನೋವು ಕಾಣಿಸಿಕೊಳ್ಳಲು ಕಾರಣಗಳು
![]()
ಆಯುರ್ವೇದದಲ್ಲಿ ಬೆನ್ನುನೋವಿನ ವ್ಯಾಖ್ಯಾನ
![]()
ಆಯುರ್ವೇದದಲ್ಲಿ ಬೆನ್ನುನೋವನ್ನು ಗೃದೃಸಿ ವಾತ ಎಂದು ಕರೆಯುತ್ತಾರೆ. ಇದನ್ನು ಸಯಾಟಿಕ ಎಂದೂ ಕರೆಯುತ್ತಾರೆ. ಅಂದರೆ ವಾತ ದೋಷದಿಂದ ಬರುವ ಬೆನ್ನು ನೋವು. ಇದರಲ್ಲಿ ಎರಡು ವಿಧಗಳಿವೆ. ವಾತ ದೋಷದಿಂದ ಬರುವ ಬೆನ್ನುನೋವು ಮತ್ತು ಕಫ ದೋಷದಿಂದ ಬರುವ ಬೆನ್ನು ನೋವು. ಹೀಗಾಗಿ ರೋಗಿಯ ರೋಗ ಲಕ್ಷಣಗಳ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತದೆ ಎನ್ನುತ್ತಾರೆ ಡಾ. ಶ್ರೀಲಕ್ಷ್ಮಿ
ಬೆನ್ನು ನೋವು ನಿವಾರಣೆಗೆ ಏನನ್ನು ಮಾಡಬಹುದು?

ವೈದ್ಯರ ಸಲಹೆ
![]()
ಆಯುರ್ವೇದದ ಮೂಲಕ ನೈಸರ್ಗಿಕ ಪದಾರ್ಥಗಳಿಂದ ಬೆನ್ನು ನೋವನ್ನು ಹೋಗಲಾಡಿಸಬಹುದು. ಅದಕ್ಕಾಗಿ, ತೈಲದ ಚಿಕಿತ್ಸೆ ಹಾಗೂ ಕೆಲವು ಕಷಾಯಗಳನ್ನು ನೀಡಲಾಗುತ್ತದೆ. ಇದರಿಂದ ಅತೀ ಕಡಿಮೆ ಸಮಯದಲ್ಲಿ ವಾತದೋಷದಿಂದ ಉಂಟಾಗುವ ಬೆನ್ನುನೋವನ್ನು ನಿವಾರಿಸಬಹುದಾಗಿದೆ.
ಕೆಲವು ಮಾತ್ರೆ, ಲೇಹಗಳ ಮೂಲಕ ಹಾಗೂ ಮುಖ್ಯವಾಗಿ ಪಂಚಕರ್ಮ ಚಿಕಿತ್ಸೆಯಲ್ಲಿ ಭಸ್ತಿ ಚಿಕಿತ್ಸೆ, ಮಾತ್ರಾ ಭಸ್ತಿ ಹಾಗೂ ಕಟಿ ಭಸ್ತಿಯಂತಹ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಬೆನ್ನು ನೋವನ್ನು ನಿವಾರಣೆ ಮಾಡಲಾಗುತ್ತದೆ ಎನ್ನುವುದು ಡಾ.ಶ್ರೀಲಕ್ಷ್ಮಿ ಅವರ ಸಲಹೆ.
Expert Explain How Can Prevent The Back Pain In Natural Way.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm