ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm