ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು
ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm