ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 07:24 pm
Mangalore Correspondent
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm