ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm