ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm