ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am